ಕಾರವಾರ:ಅವಿವಾಹಿತ ಯುವಕರ ಹುಡುಗಿ ಸಿಕ್ಕುತ್ತಿಲ್ಲ ಎಂದು ಇನ್ಮುಂದೆ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್‌ ಒಂದನ್ನು ತೆರೆದಿದೆ.
ʼಜೀವನ ಸಂಗಮʼ ಎಂಬ ಪೋರ್ಟಲ್‌ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.
ʼಜೀವನ ಸಂಗಮʼ ಎಂಬ ಪೋರ್ಟಲ್‌ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು…pic.twitter.com/L5J8OvgxsE
— DIPR Karnataka (@KarnatakaVarthe)July 5, 2024

ಈ ಪೋರ್ಟಲ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ಡೇಟಾವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ವೇದಿಕೆ ಒದಗಿಸಲಿದ್ದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
