ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಕೈಗೆ ಕಟ್ಟಿದ್ದ ದೇವರ ದಾರವನ್ನು ಕತ್ತರಿಸಿದ್ದಾರೆ ಮತ್ತು ಅಮಾನತು ಮಾಡಿರುವ ಆರೋಪ ಕೇಳಿ ಬಂದಿದೆ.
ಇನ್ನು ಈ ಕುರಿತು ವಿದ್ಯಾರ್ಥಿಗಳು ಆರೋಪ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಶಾಲಾ ಆಡಳಿತ ಮಂಡಳಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ದೆಹಲಿಯ ವನಸ್ಥಲಿ ಪಬ್ಲಿಕ್​ ಶಾಲೆಯ ವಿದ್ಯಾರ್ಥಿಗಳು ತಮ್ಮ ಕೈಯಲ್ಲಿ ಇದ್ದ ದೇವರ ದಾರವನ್ನು ಕತ್ತರಿಸಿದ್ದಾರೆ. ಜೈ ಶ್ರೀರಾಮ್​ ಎಂದು ಬರೆದಿರುವ ಪೋಸ್ಟರ್​ಅನ್ನು ಸಹ ಹರಿದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
4-5 Students are suspended for wearing kalawa, a teacher chopped their Kalawa & threw it in the dustbin.The video is said to be from Vanasthali Public School, East Delhi's Mayur Vihar Phase 3.Only good thing about this video is these kids are openly flaunting their love for…pic.twitter.com/SvFBFSbIbM
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಲ ಆರೋಪವನ್ನು ನಿರಾಕರಿಸಿದ್ದು ಈ ಕುರಿತು ವಿದ್ಯಾರ್ಥಿಗಳಿಂದ ಹಾಗೂ ಪೋಷಕರಿಂದ ಯಾವುದೇ ತರಹದ ದೂರು ದಾಖಲಾಗಿಲ್ಲ ಎಂದು ತಿಳಿಸಿದೆ. ಘಟನೆಯ ಕುರಿತು ಶಾಲಾ ಆಡಳಿತ ಮಂಡಳಿ ದೂರನ್ನು ದಾಖಲಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಘಾಜಿಪುರ್​ ಪೊಲೀಸ್​ ಠಾಣಾಧಿಕಾರಿ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು ಪೂರ್ಣಗೊಂಡ ಬಳಿಕ ವರದಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
