ನವದೆಹಲಿ: ನಾವು ಕಲಿಯುತ್ತಿದ್ದ ಸಂದರ್ಭದಲ್ಲಿ ಇಂತಹ ತುಕ್ಡೆ ತುಕ್ಡೆ ಗ್ಯಾಂಗ್​ಗಳು ಜವಾಹರಲಾಲ್ ನೆಹರು ವಿವಿಯಲ್ಲಿ ಇರಲಿಲ್ಲಿ ಎಂಬುದನ್ನು ನಿಶ್ಚಿತವಾಗಿ ಹೇಳಬಲ್ಲೆ ಎಂದು ವಿದೇಶಾಂಗ ಸಚಿವ ಎಸ್​.ಜೈಶಂಕರ್ ಸೋಮವಾರ ಪ್ರತಿಕ್ರಿಯಿಸಿದ್ದಾರೆ.
ಜೆಎನ್​ಯು ಕ್ಯಾಂಪಸ್​ನಲ್ಲಿ ಭಾನುವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಕ್ಯಾಂಪಸ್​ನಲ್ಲಿ ನಡೆದ ಹಿಂಸಾಚಾರ ಖಂಡನೀಯ. ಅದು ವಿಶ್ವವಿದ್ಯಾನಿಲಯದ ಸಂಪ್ರದಾಯವೂ ಅಲ್ಲ, ಸಂಸ್ಕೃತಿಯೂ ಅಲ್ಲ ಎಂದು ಆ ವಿವಿಯ ಹಳೆಯ ವಿದ್ಯಾರ್ಥಿ ಎಂಬ ನೆಲೆಯಲ್ಲಿ ಕ್ಷಿಪ್ರ ಪ್ರತಿಕ್ರಿಯೆ ನೀಡಿ ಗಮನಸೆಳೆದಿದ್ದಾರೆ.
ತುಕ್ಡೆ ತುಕ್ಡೆ ಎಂಬ ಪದವನ್ನು ಜೆಎನ್​ಯುನಲ್ಲಿ ಕೆಲವು ವಾಮಪಂಥೀಯ ಮತ್ತು ಕಾಂಗ್ರೆಸ್ ಬೆಂಬಲಿತ ಸಂಘಟನೆಗಳು ಬಳಸಿದ್ದು, ದೇಶ ವಿರೋಧಿ ಘೋಷಣೆಗಳನ್ನು ಕೂಗಿ ದೇಶದ ಗಮನಸೆಳೆದಿದ್ದರು. ಈಗ ಆ ಪದವನ್ನು ಬಹುತೇಕರು ಈ ಸಂಘಟನೆಗಳನ್ನು ಗುರುತಿಸುವ ಸಲುವಾಗಿ ಬಳಸುತ್ತಿದ್ದಾರೆ. (ಏಜೆನ್ಸೀಸ್​)
#WATCH"I can certainly tell you, when I studied in Jawaharlal Nehru University (JNU), we didn't see any 'tukde tukde' gang there," EAM Dr S Jaishankar at an event in Delhi.pic.twitter.com/9IgIZKQolx— ANI (@ANI)January 6, 2020
#WATCH"I can certainly tell you, when I studied in Jawaharlal Nehru University (JNU), we didn't see any 'tukde tukde' gang there," EAM Dr S Jaishankar at an event in Delhi.pic.twitter.com/9IgIZKQolx
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fourteen =
Remember me
