ನವದೆಹಲಿ: ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅಭಿಯಾನವು ಶೌಚಗೃಹವನ್ನು ಸುರಕ್ಷಿತವಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಯಲು ಬಹಿರ್ದೆಸೆ ಕಡಿಮೆಗೊಳಿಸಿದೆ ಎಂದು ವಿಶ್ವ ಬ್ಯಾಂಕ್ ಶ್ಲಾಘಿಸಿದೆ.
ಇದನ್ನೂ ಓದಿ:#TTDForSale ಟ್ವಿಟರ್​ನಲ್ಲಿ ಟ್ರೆಂಡಿಂಗ್​: ಅನುಪಯುಕ್ತ ಆಸ್ತಿ ಮಾರಾಟಕ್ಕೆ ಟಿಟಿಡಿ ತೀರ್ಮಾನ
ಈಗಾಗಲೇ ಶೌಚಗೃಹ ಹೊಂದಿರುವ ಮನೆಗಳ ಜನರು ಬಯಲು ಬಹಿರ್ದೆಸೆಗೆ ಹೋಗುವ ಪ್ರಮಾಣ ಕಡಿಮೆಯಾಗಿದೆ. ಆದರೆ, ಮನೆಗಳಲ್ಲಿ ಶೌಚಗೃಹ ಹೊಂದಿರದ ಕುಟುಂಬಗಳಲ್ಲಿ ಈ ಅಭಿಯಾನ ಹೆಚ್ಚಿನ ಪರಿಣಾಮ ಬೀರಿಲ್ಲ ಎಂದು ವಿಶ್ವಬ್ಯಾಂಕ್​ನ ಸಂಶೋಧನಾ ವರದಿಯೊಂದು ತಿಳಿಸಿದೆ.
ಇದನ್ನೂ ಓದಿ:ಕ್ವಾರಂಟೈನ್​ನಲ್ಲಿದ್ದ ಗೆಳೆಯನಿಗೆ ಹಲ್ವಾ ತಗೊಂಡು ಹೋದವನನ್ನು ಹುಡುಕುತ್ತಿದ್ದಾರೆ ಪೊಲೀಸರು!ನೈರ್ಮಲ್ಯ ಸಾಧನೆಯ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹತ್ವದ ಕಾರ್ಯಕ್ರಮವಾದ ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಪ್ರದೇಶದ ಮೇಲೆ ಬೀರಿರುವ ಪರಿಣಾಮಗಳ ಬಗ್ಗೆ ತೀಕ್ಷ್ಣ ಮೌಲ್ಯಮಾಪನ ಮಾಡಿರುವ ಬ್ಯಾಂಕ್, ಬಹಳಷ್ಟು ಕುಟುಂಬಗಳು ಶೌಚಗೃಹಕ್ಕೆ ಇನ್ನಷ್ಟೆ ಹೊಂದಿಕೊಳ್ಳಬೇಕಿದೆ ಹಾಗೂ ಇನ್ನೂ ಅನೇಕ ಮನೆಗಳಲ್ಲಿ ಶೌಚಗೃಹಗಳ ನಿರ್ಮಾಣ ಹಂತದಲ್ಲಿವೆ ಎಂದು ತಿಳಿಸಿದೆ. ಸ್ವಚ್ಛ ಭಾರತ ಅಭಿಯಾನ ವಯಸ್ಕರಲ್ಲಿ ಕೈತೊಳೆಯುವ ಮಹತ್ವದ ಅರಿವು ಮೂಡಿಸುವಲ್ಲಿಯೂ ತನ್ನದೇ ಆದ ಪಾತ್ರ ವಹಿಸಿರುವುದನ್ನು ವರದಿ ಉಲ್ಲೇಖಿಸಿದೆ.
PHOTOS/VIDEO| ಯುವತಿಯರ ಹೃದಯಚೋರ ಈ ಲಿಪ್​ಸ್ಟಿಕ್​ ಕಿಂಗ್​- ಈತನ ಸಿಂಗಲ್ಸ್​ ವಹಿವಾಟು 1,100 ಕೋಟಿ ರೂಪಾಯಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − seven =
Remember me
