ಚಿತ್ರ / ಧ್ವನಿಸುರುಳಿ: ಶ್ರೀ ಶಂಕರ ಸ್ತೋತ್ರ ರತ್ನ
ಸಾಹಿತ್ಯ: ಶ್ರೀ ಆದಿ ಶಂಕರಾಚಾರ್ಯರು
ಸಂಗೀತ: ಮಹೇಶ್ ಮಹದೇವ್
ಗಾಯನ: ಪ್ರಿಯದರ್ಶಿನಿ, ಮಹೇಶ್ ಮಹದೇವ್
ಬಿಡುಗಡೆ ವರ್ಷ: ೨೦೧೬  ಪಿ.ಎಂ.ಆಡಿಯೋಸ್
ರಾಗ: ಹಂಸನಾದಂ
ತಾಳ: ೪/೪
ಶೃತಿ: ಸಿ#
ಲಯ: ೮೪ ಬಿಪಿಎಂ

ದೇವರಾಜಸೇವ್ಯಮಾನಪಾವನಾಙ್ಘ್ರಿಪಙ್ಕಜಂ
ವ್ಯಾಲಯಜ್ಞಸೂತ್ರಮಿನ್ದುಶೇಖರಂ ಕೃಪಾಕರಮ್   
ನಾರದಾದಿಯೋಗಿವೃನ್ದವನ್ದಿತಂ ದಿಗಂಬರಂ  
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ|| ೧||   

ಭಾನುಕೋಟಿಭಾಸ್ವರಂ ಭವಾಬ್ಧಿತಾರಕಂ ಪರಂ  
ನೀಲಕಣ್ಠಮೀಪ್ಸಿತಾರ್ಥದಾಯಕಂ ತ್ರಿಲೋಚನಮ್ |  
ಕಾಲಕಾಲಮಂಬುಜಾಕ್ಷಮಕ್ಷಶೂಲಮಕ್ಷರಂ  
ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ||೨||   

ಶೂಲಟಙ್ಕಪಾಶದಣ್ಡಪಾಣಿಮಾದಿಕಾರಣಂ  
ಶ್ಯಾಮಕಾಯಮಾದಿದೇವಮಕ್ಷರಂ ನಿರಾಮಯಮ್ |  
ಭೀಮವಿಕ್ರಮಂ ಪ್ರಭುಂ ವಿಚಿತ್ರತಾಣ್ಡವಪ್ರಿಯಂ  
ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ||೩||   

ಭುಕ್ತಿಮುಕ್ತಿದಾಯಕಂ ಪ್ರಶಸ್ತಚಾರುವಿಗ್ರಹಂ  
ಭಕ್ತವತ್ಸಲಂ ಸ್ಥಿತಂ ಸಮಸ್ತಲೋಕವಿಗ್ರಹಮ್ |  
ವಿನಿಕ್ವಣನ್ಮನೋಜ್ಞಹೇಮಕಿಙ್ಕಿಣೀಲಸತ್ಕಟಿಂ  
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ ||೪||   

ಧರ್ಮಸೇತುಪಾಲಕಂ ತ್ವಧರ್ಮಮಾರ್ಗನಾಶಕಂ  
ಕರ್ಮಪಾಶಮೋಚಕಂ ಸುಶರ್ಮದಾಯಕಂ ವಿಭುಮ್ |  
ಸ್ವರ್ಣವರ್ಣಶೇಷಪಾಶಶೋಭಿತಾಙ್ಗಮಣ್ಡಲಂ  
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ || ೫||  

ರತ್ನಪಾದುಕಾಪ್ರಭಾಭಿರಾಮಪಾದಯುಗ್ಮಕಂ  
ನಿತ್ಯಮದ್ವಿತೀಯಮಿಷ್ಟದೈವತಂ ನಿರಞ್ಜನಮ್ |  
ಮೃತ್ಯುದರ್ಪನಾಶನಂ ಕರಾಳದಂಷ್ಟ್ರಮೋಕ್ಷಣಂ  
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ ||೬||   

ಅಟ್ಟಹಾಸಭಿನ್ನಪದ್ಮಜಾಣ್ಡಕೋಶಸನ್ತತಿಂ  
ದೃಷ್ಟಿಪಾತನಷ್ಟಪಾಪಜಾಲಮುಗ್ರಶಾಸನಮ್ | 
ಅಷ್ಟಸಿದ್ಧಿದಾಯಕಂ ಕಪಾಲಮಾಲಿಕನ್ಧರಂ  
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ ||೭||   

ಭೂತಸಙ್ಘನಾಯಕಂ ವಿಶಾಲಕೀರ್ತಿದಾಯಕಂ  
ಕಾಶಿವಾಸಲೋಕಪುಣ್ಯಪಾಪಶೋಧಕಂ ವಿಭುಮ್ |  
ನೀತಿಮಾರ್ಗಕೋವಿದಂ ಪುರಾತನಂ ಜಗತ್ಪತಿಂ  
ಕಾಶಿಕಾಪುರಾಧಿನಾಥ ಕಾಲಭೈರವಂ ಭಜೇ ||೮||   

ಕಾಲಭೈರವಾಷ್ಟಕಂ ಪಠನ್ತಿ ಯೇ ಮನೋಹರಂ  
ಜ್ಞಾನಮುಕ್ತಿಸಾಧನಂ ವಿಚಿತ್ರಪುಣ್ಯವರ್ಧನಮ್ |  
ಶೋಕಮೋಹದೈನ್ಯಲೋಭಕೋಪತಾಪನಾಶನಂ  
ತೇ ಪ್ರಯಾನ್ತಿ ಕಾಲಭೈರವಾಙ್ಘ್ರಿಸನ್ನಿಧಿಂ ಧ್ರುವಮ್ ||೯||   

ಇತಿ ಶ್ರೀಮಚ್ಛಙ್ಕರಾಚಾರ್ಯವಿರಚಿತಂ ಕಾಲಭೈರವಾಷ್ಟಕಂ ಸಂಪೂರ್ಣಮ್ ||

ವರ್ಗ: ಭಕ್ತಿಗೀತೆಗಳು
ವರ್ಗ: ಪ್ರಿಯದರ್ಶಿನಿ ಗಾಯನ
ವರ್ಗ: ಮಹೇಶ್ ಮಹದೇವ್ ಸಂಗೀತ
ವರ್ಗ: ಆದಿ ಶಂಕರ ಕೃತಿಗಳು
ವರ್ಗ:ಸಂಸ್ಕೃತ ಸಾಹಿತ್ಯ
ವರ್ಗ: ಮಹೇಶ್ ಮಹದೇವ್ ಗಾಯನ