ಕಾಚಿಗುಡ - ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ವೇಳಾಪಟ್ಟಿ ಬದಲಾವಣೆ - : ದಕ್ಷಿಣ ಮಧ್ಯ ರೈಲ್ವೆ ಬೆಂಗಳೂರು ನಗರದಿಂದ ಸಂಚಾರ ನಡೆಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಹೈದರಾಬಾದ್:ದಕ್ಷಿಣ ಮಧ್ಯ ರೈಲ್ವೆ ಬೆಂಗಳೂರು ನಗರದಿಂದ ಸಂಚಾರ ನಡೆಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಪೆನುಕೊಂಡ - ಮಕ್ಕಾಜಿಪಲ್ಲಿ ವಿಭಾಗದ ಕಾರ್ಯಾರಂಭಕ್ಕಾಗಿ ಇಂಟರ್‌ಲಾಕ್ ಆಗದ ಕಾರಣದಿಂದ ಮಾರ್ಗ ಬದಲಿಸಲಾಗಿದ್ದ ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗಳನ್ನು ಈಗ ವೇಳಾಪಟ್ಟಿಯ ಪ್ರಕಾರ ಓಡಿಸಲು ಮರುಸ್ಥಾಪಿಸಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ. ಇದನ್ನೂ ಓದಿ: ಯಶವಂತಪುರ - ಕಾಚಿಗುಡ (ಹೈದರಾಬಾದ್) ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ದಕ್ಷಿಣ ಮಧ್ಯ ರೈಲ್ವೆ ಬೆಂಗಳೂರು ನಗರದಿಂದ ಸಂಚಾರ ನಡೆಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಿದೆ. ಆಗಸ್ಟ್ 06 ಮತ್ತು ಆಗಸ್ಟ್‌ 11 ರಂದು ಓಡುವ ಕಾಚಿಗುಡ - ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (20703) ಮತ್ತು ಆಗಸ್ಟ್ 11 ರಂದು ಓಡುವ ಯಶವಂತಪುರ - ಕಾಚೇಗುಡ ವಂದೇ ಭಾರತ್ ಎಕ್ಸ್‌ಪ್ರೆಸ್ (20704) ಅನ್ನು ವೇಳಾಪಟ್ಟಿ ಮಾರ್ಗದ ಪ್ರಕಾರ ಓಡಿಸಲು ಮರುಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...